ಚಾಮರಾಜನಗರ: ನೋಟಾ ಅಭಿಯಾನ ಕೈಬಿಡುವಂತೆ ಮನವಿ ಮಾಡಿದ ಬಿಎಸ್ ವೈ ಪುತ್ರ ವಿಜಯೇಂದ್ರ.ವರುಣಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ.