ರಾಷ್ಟ್ರೀಯ ಪೋಷಣೆ ಅಭಿಯಾನ ಮಾಸಾಚರಣೆ ಹಿನ್ನೆಲೆಯಲ್ಲಿ ದೇಶದ ವಿವಿಧ ರಾಜ್ಯಗಳ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತರ ಜೊತೆಗೆ ಪ್ರಧಾನಿ ವಿಡಿಯೋ ಕಾನ್ಫರೆನ್ಸ್ ನಡೆಸಿದ್ದಾರೆ.ದೇಶದಲ್ಲಿ ಜಾರಿಯಾಗಿರುವ ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆ ಬಗ್ಗೆ ಸಂವಾದದಲ್ಲಿ ಪ್ರಧಾನಿ ವಿಷಯ ಪ್ರಸ್ತಾಪಿಸಿ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರ ಜತೆ ಮಾತನಾಡಿದರಯ, ಕರ್ನಾಟಕದಿಂದ ಯಾದಗಿರಿ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತರು, ಆರೋಗ್ಯ ಸಹಾಯಕಿಯರು ಹಾಗೂ ಫಲಾನುಭವಿಗಳೊಂದಿಗೆ ಪ್ರಧಾನಿ ಸಂವಾದ ಆರಂಭಿಸಿದರು.ಮೊದಲಿಗೆ ಕನ್ನಡದಲ್ಲಿಯೇ ನಿಮ್ಮೆರಿಗೂ ನನ್ನ ಹಾರ್ದಿಕ ಶುಭಾಶಯಗಳು