ಹುಬ್ಬಳ್ಳಿ: ದಾವಣಗೆರೆಯಲ್ಲಿ ಬಿಜೆಪಿಯ ಬೃಹತ್ ರೈತ ಸಮಾವೇಶದಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದಾಗ ಅವರಿಗೆ ಆತ್ಮೀಯ ಸ್ವಾಗತ ದೊರಕಿತು.