ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ತಮ್ಮ ತಂತ್ರಗಾರಿಕೆಯ ಮೂಲಕ ಮೂವರನ್ನು ಗೆಲ್ಲಿಸುವಲ್ಲಿ ಪ್ರಮುಖ ಪಾತ್ರ ವಹಿಸಿ ಯಶಸ್ವಿಯಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಕರೆ ಮಾಡಿ ಅಭಿನಂದಿಸಿದ್ದಾರೆ. ಮೂವರನ್ನು ರಾಜ್ಯಸಭೆಗೆ ಕಳುಹಿಸುವಲ್ಲಿ ತಾವು ಪಟ್ಟ ಪ್ರಯತ್ನ ಅಮೂಲ್ಯವಾದದ್ದು ಕರ್ನಾಟಕ ರಾಜ್ಯದ ಈ ಕೊಡುಗೆ ಇನ್ನಷ್ಟು ಅತ್ಯುತ್ತಮವಾಗಿ ಕೆಲಸ ಮಾಡುವಂತಾಗಲಿ ಎಂದು ಪ್ರಧಾನಿ ಮೋದಿಯವರು ಬೊಮ್ಮಾಯಿ ಅವರನ್ನು ಪ್ರೋತ್ಸಾಹಿಸಿ, ಶ್ಲಾಘಿಸಿದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ