ಬೆಂಗಳೂರು: ಗುಜರಾತ್ ಚುನಾವಣೆ ಹತ್ತಿರ ಬರುತ್ತಿದ್ದಂತೆ ಪ್ರಧಾನಿ ಮೋದಿ ತವರು ನಗರಕ್ಕೆ ಬಂದು ಆಗಾಗ ರ್ಯಾಲಿ ನಡೆಸುತ್ತಿದ್ದರೂ ಕೇಳಲು ಜನರೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.