ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಪರ ಭರ್ಜರಿ ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಂಡಿರುವ ಪ್ರಧಾನಿ ಮೋದಿ ಕಾಂಗ್ರೆಸ್ ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಸಿಎಂ ಸಿದ್ದರಾಮಯ್ಯ ನಡುವಿನ ವೈಮನಸ್ಯಕ್ಕೆ ಉಪ್ಪು ಸುರಿಯುವ ಕೆಲಸ ಮಾಡಿದ್ದಾರೆ.ಕಾಂಗ್ರೆಸ್ ಟಿಕೆಟ್ ಹಂಚಿಕೆ ವಿಚಾರದಲ್ಲಿ ಇವರಿಬ್ಬರ ನಡುವೆ ತೀವ್ರ ಅಸಮಾಧಾನವೆದ್ದಿತ್ತು ಎನ್ನಲಾಗಿತ್ತು. ಇದನ್ನೇ ಗುರಿಯಾಗಿಟ್ಟುಕೊಂಡು ಪ್ರಧಾನಿ ಮೋದಿ ಬಾಣ ಹೂಡಿದ್ದಾರೆ.ಬೆಂಗಳೂರಿನಲ್ಲಿ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಖರ್ಗೆಯವರು ದಲಿತ ನಾಯಕರು. ಆದರೆ ಅವರಿಗೆ ಸಿಎಂ ಪಟ್ಟ