ಬೆಂಗಳೂರು: ಯಡಿಯೂರಪ್ಪನಂತಹ ಭ್ರಷ್ಟ ಮಾಜಿ ಸಿಎಂ ಪಕ್ಕದಲ್ಲಿ ಕೂರಿಸಿಕೊಂಡು ಸಿದ್ದರಾಮಯ್ಯ ಸರ್ಕಾರ ಭ್ರಷ್ಟ ಸರ್ಕಾರ ಎನ್ನುವ ಪ್ರಧಾನಿ ಮೋದಿಗೆ ನಾಚಿಕೆಯಾಗಬೇಕು. ಹೀಗಂತ ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮವೊಂದರಲ್ಲಿ ವಾಗ್ದಾಳಿ ನಡೆಸಿದ್ದಾರೆ. ತಮ್ಮ ಅಧಿಕಾರಾವಧಿಯಲ್ಲಿ ಹಿಂದುಳಿದ ವರ್ಗದವರಿಗಾಗಿ ಕಿಂಚಿತ್ತೂ ಕೆಲಸ ಮಾಡದವರು ಈಗ ಬಡವರ ಕಾಲೊನಿಯಲ್ಲಿ ಗ್ರಾಮ ವಾಸ್ತವ್ಯ ಮಾಡ್ತಿದ್ದಾರೆ. ಇಂತಹವರಿಗೆ ವೋಟು ಹಾಕ್ತೀರಾ? ಹಾಕ್ಬಾರ್ದು ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.ಇದಕ್ಕೆ ತಿರುಗೇಟು ನೀಡಿದ ಬಿಎಸ್ ಯಡಿಯೂರಪ್ಪ ರಾಜ್ಯದ ಇಷ್ಟೂ ಸಿಎಂಗಳು