ಮಂಗಳೂರು: ಪ್ರಧಾನಿ ಮೋದಿ ಭೇಟಿ ಹಿನ್ನಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಇಂದು ಮಧ್ಯಾಹ್ನ 2 ಗಂಟೆಯಿಂದ ನಾಳೆ ಮಧ್ಯಾಹ್ನದವರೆಗೆ ದೇವರ ದರ್ಶನಕ್ಕೆ ಅವಕಾಶವಿಲ್ಲ ಎಂಬ ಸುದ್ದಿಗಳ ಬೆನ್ನಲ್ಲೇ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಹೇಳಿಕೆ ನೀಡಿದ್ದಾರೆ.