ಮಂಗಳೂರು: ಇತ್ತೀಚೆಗಷ್ಟೇ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದ ಸಿಎಂ ಸಿದ್ದರಾಮಯ್ಯ ಮಧ್ಯಾಹ್ನ ಮಾಂಸದೂಟ ಮಾಡಿ ದೇವರ ದರ್ಶನ ಮಾಡಿದ್ದು ವಿವಾದಕ್ಕೆಡೆ ಮಾಡಿತ್ತು. ಆದರೆ ಈ ಚರ್ಚೆ ಇದೀಗ ಮತ್ತೆ ಮುಂದುವರಿದಿದೆ. ಅದಕ್ಕೆ ಕಾರಣ ನಿನ್ನೆ ಪ್ರಧಾನಿ ಮೋದಿ ನಿರಾಹಾರದಲ್ಲಿ ಧರ್ಮಸ್ಥಳ ಮಂಜುನಾಥನ ದರ್ಶನ ಮಾಡಿರುವುದು. ಮಾಜಿ ಸಚಿವ ಅರವಿಂದ ಲಿಂಬಾವಳಿ ಪ್ರಧಾನಿ ಮೋದಿ ಮತ್ತು ಸಿಎಂ ಸಿದ್ದರಾಮಯ್ಯನವರ ನಡುವೆ ಇರುವುದು ಇದೇ ವ್ಯತ್ಯಾಸ ಎಂದು ಜರೆದಿದ್ದಾರೆ.ಇನ್ನೊಂದೆಡೆ ಸಾಮಾಜಿಕ ಜಾಲತಾಣಗಳಲ್ಲೂ ಈ