ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ಅವರ ಸರಕಾರದ ಅವಧಿಯಲ್ಲಿ ಜಾರಿಗೆ ತಂದ ಇಂದಿರಾ ಕ್ಯಾಂಟಿನ್ ನಲ್ಲಿ ತಯಾರಾಗುವ ಆಹಾರವು ವಿಷಯುಕ್ತವಾಗಿದೆ ಎಂಬ ಮಾಹಿತಿ ಇದೀಗ ತಿಳಿದುಬಂದಿದೆ. ಬಿಬಿಎಂಪಿ ಉಮೇಶ್ ಎಂಬುವವರು ಇಂದಿರಾ ಕ್ಯಾಂಟಿನ್ ನಲ್ಲಿ ತಯಾರು ಮಾಡುವ ಊಟ ತಿನ್ನಲು ಯೋಗ್ಯವಾಗಿಲ್ಲ , ಬೆಂಗಳೂರಿನಲ್ಲಿ ಸರಿ ಸುಮಾರು 16 ಸಾವಿರ ಪೌರ ಕಾರ್ಮಿಕರಿಗೆ ನೀಡುವ ಇಂದಿರಾ ಕ್ಯಾಂಟಿನ್ ಊಟವು ವಿಷಯುಕ್ತವಾಗಿದೆ ಎನ್ನುವ ಆರೋಪ ಮಾಡಿದ್ದಾರೆ. ಅಲ್ಲದೇ, ಈ ಆಹಾರವನ್ನು