ಕೋಟೆ ನಾಡಿನಲ್ಲಿ ನಗರ ಸಭಾ ಚುನಾವಣೆ ಕಾವು ರಂಗೇರುತ್ತಿದೆ. ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಇಂದು ನಾಮಪತ್ರ ಸಲ್ಲಿಸುವ ವೇಳೆ ಪೊಲೀಸರು ಮತ್ತು ಅಭ್ಯರ್ಥಿಗಳ ನಡುವೆ ಮಾತಿನ ಚಕಮಕಿ ನಡೆದಿದೆ. ಚಿತ್ರದುರ್ಗ ನಗರದ ಬಾಲ ಭವನದಲ್ಲಿ ನಗರದ 37ನೇ ವಾರ್ಡನ ಮೂರೂ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಮತ್ತು ಸ್ವತಂತ್ರ ಅಭ್ಯರ್ಥಿಗಳು ತಮ್ಮ ಬೆಂಬಲಿಗರೊಡನೆ ನಾಮಪತ್ರ ಸಲ್ಲಿಸುವ ಸಂಧರ್ಭದಲ್ಲಿ ಮಾತಿನ ಚಕಮಕಿ ನಡೆದಿದೆ. 22ನೇ ವಾರ್ಡಿನ ಕಾಂಗ್ರೆಸ್ ಅಭ್ಯರ್ಥಿ ರವಿಶಂಕರ್ ಬಾಬು ನಾಮಪತ್ರ