ಬೆಂಗಳೂರು: ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವ್ಯಕ್ತಿಯೊಬ್ಬನ ಮೊಬೈಲ್ ಕಸಿದು ಪರಾರಿಯಾಗಲೆತ್ನಿಸಿದ ಖದೀಮರನ್ನು ಪೊಲೀಸರು ಬೆನ್ನಟ್ಟಿ ಹಿಡಿದ ಘಟನೆ ನಗರದಲ್ಲಿ ನಡೆದಿದೆ.