ಪೊಲೀಸ್ ಇಲಾಖೆಯಲ್ಲಿ ತಮ್ಮ ಕಟ್ಟುನಿಟ್ಟಿನ ಕ್ರಮ ವಿನೂತನ ಪ್ರಯತ್ನಗಳ ಮೂಲಕ ಸುದ್ದಿಯಲ್ಲಿರುವ ಬೆಂಗಳೂರು ಆಗ್ನೇಯ ವಿಭಾಗದ ಡಿಸಿಪಿ ಸಿ.ಕೆ.ಬಾಬಾ ಮತ್ತೊಂದು ಹೊಸ ಪ್ರಯತ್ನಕ್ಕೆ ಮುಂದಾಗಿದ್ದಾರೆ.