ಅಕ್ರಮ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳದ ಮೇಲೆ ದಾಳಿ ನಡೆಸಿರುವ ಪೊಲೀಸರು ಜೆಸಿಬಿ, ಟಿಪ್ಪರ್ ಗಳನ್ನು ವಶಪಡಿಸಿಕೊಂಡಿದ್ದು, ದಂಧೆಕೋರರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.