ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಆದೇಶ ಪಾಲಿಸಬೇಕಾಗಿಲ್ಲ ಎಂದು ಮಾಜಿ ಅಡ್ವೋಕೇಟ್ ಜನರಲ್ ಬಿ.ವಿ.ಆಚಾರ್ಯ ನೀಡಿರುವ ಹೇಳಿಕೆ ಕುರಿತು ಸ್ವಾರ್ಥ ರಾಜಕಾರಣ ಬಿಟ್ಟು ಎಲ್ಲ ರಾಜಕೀಯ ಪಕ್ಷಗಳು ಒಂದು ತೀರ್ಮಾನಕ್ಕೆ ಬರಬೇಕು ಎಂದು ಪೇಜಾವರ್ ಶ್ರೀಗಳು ಕರೆ ಕೊಟ್ಟಿದ್ದಾರೆ