ಇಂದು ರಾಜಕಾರಣ ಕೆಟ್ಟು ಹೋಗಿದೆ. ಜನ ಕೆಟ್ಟುಹೋಗಿಲ್ಲ. ನಮ್ಮ ಬಳಿ ಹೆಚ್ಚು ಹಣ ಇದೆ ಅಂತ ನೀವೇ ಕೊಡ್ತೀರಾ ಜನ ತೆಗೆದುಕೊಳ್ಳುವುದರಲ್ಲಿ ತಪ್ಪೇನಿದೆ? ಹೀಗಂತ ರಮೇಶ ಕುಮಾರ ಆಕ್ರೋಶ ಹೊರಹಾಕಿದ್ದಾರೆ.