ಕುದುರೆವೊಂದು ಶಾಲಾ ಆವರಣದಲ್ಲಿ ಕಾಲು ಸ್ವಾಧೀನ ಕಳೆದುಕೊಂಡು ಬಿದ್ದಿತ್ತು. ಅದಕ್ಕೆ ಪುರಸಭೆ ಮುಖ್ಯಾಧಿಕಾರಿ ಮತ್ತು ಶಾಲಾ ಶಿಕ್ಷಕಿ ಹಾಗೂ ಮಕ್ಕಳು ಕುದುರೆಗೆ ನೀರು ಕುಡಿಸಿ ಪ್ರಾಣ ರಕ್ಷಣೆ ಮಾಡಿ ಮಾನವೀಯತೆ ಮೆರೆದಿದ್ದಾರೆ.ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ವಿದ್ಯಾನಗರದಲ್ಲಿರುವ ಸರಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆದ ಘಟನೆ ಇದಾಗಿದೆ. ಬೆಳಿಗ್ಗೆ ಮಕ್ಕಳು ಶಾಲೆಗೆ ಆಗಮಿಸಿದಾಗ ಕುದುರೆ ಒದ್ದಾಡುವದನ್ನು ಗಮನಿಸಿದ್ದಾರೆ. ಕುದುರೆ ಶಾಲಾ ಆವರಣದಲ್ಲಿ ಹುಲ್ಲು ಮೇಯುತ್ತಿರುವಾಗ ಆಕಸ್ಮಿಕವಾಗಿ ಕಾಲು ಜಾರಿ ಕೆಳಗೆ