ಗಣೇಶನ ಹಬ್ಬ ಸಮೀಪಿಸುತ್ತಿದ್ದಂತೆ ಗಣೇಶನ ಮೂರ್ತಿ ಕಲಾವಿದರು ಮಣ್ಣಿನ ಮೂರ್ತಿ ತಯಾರಿಕೆಯಲ್ಲಿ ತೊಡಗಿದ್ದಾರೆ. ಆದರೆ ಕಲಾವಿದರ ಬದುಕು ಇದೀಗ ಬೀದಿಗೆ ಬಂದಿದೆ.