ರೈತರಿಗೆ ಪರಿಹಾರ ನೀಡುವವರೆಗೂ ತಾತ್ಕಾಲಿಕವಾಗಿ ಕೆಲಸ ನಿಲ್ಲಿಸುವಂತೆ ಸಿಎಂ ಸೂಚನೆಯಿದೆ. ಆದರೆ ಸಿಎಂ ಮಾತಿಗೂ ಕಿಮ್ಮತ್ತು ನೀಡದ ಪವರ್ ಗ್ರಿಡ್ ಅಧಿಕಾರಿಗಳು ತಮ್ಮ ಕೆಲಸ ಮುಂದುವರಿಸಿದ್ದರು. ಇದನ್ನು ಖಂಡಿಸಿ ಕೆಲಸ ನಿಲ್ಲಿಸಲು ಹೋದ ರೈತ ಹೋರಾಟಗಾರರ ಬಂಧನ ಮಾಡಲಾಗಿದೆ.