ಬನ್ನೇರುಘಟ್ಟ ಬಳಿ ಮತ್ತೆ ಮುಂದುವರೆದ ಪವರ್ ಗ್ರಿಡ್ ಪ್ರತಿಭಟನೆಯಿಂದ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ರಾಜ್ಯ ರೈತ ಸಂಘದ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಹೋರಾಟ ನಡೆಯಿತು. ಆಗ ಕೆಲಸ ನಿಲ್ಲಿಸಲು ಹೋದ ರೈತ ಹೋರಾಟಗಾರರ ಬಂಧನವಾಗಿದೆ. ರೈತರಿಗೆ ಪರಿಹಾರ ನೀಡುವವರೆಗೂ ತಾತ್ಕಾಲಿಕವಾಗಿ ಕೆಲಸ ನಿಲ್ಲಿಸುವಂತೆ ಸಿಎಂ ಸೂಚನೆಯಿದೆ. ಆದರೆ ಸಿಎಂ ಮಾತಿಗೂ ಕಿಮ್ಮತ್ತು ನೀಡದ ಪವರ್ ಗ್ರಿಡ್ ಅಧಿಕಾರಿಗಳು ತಮ್ಮ ಕೆಲಸ ಮುಂದುವರಿಸಿದ್ದರು. ಇದನ್ನು ಖಂಡಿಸಿ ಕೆಲಸ ನಿಲ್ಲಿಸಲು ಹೋದ ರೈತ