ಕಲ್ಲಿದ್ದಲಿನ ವಿವಿಧ ಯೋಜನೆಗಳ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಿರಿಯ ಅಧಿಕಾರಿಗಳ ಜೊತೆ ನಿನ್ನೆ ದೆಹಲಿಯಲ್ಲಿ ಸಭೆ ನಡೆಸಿದ್ದಾರೆ. ಕಲ್ಲಿದ್ದಲು ಲಿಗ್ನೈಟ್ನಿಂದ ನವೀಕರಿಸಬಹುದಾದ ಇಂಧನ ಯೋಜನೆಗಳ ಪ್ರಸ್ತುತ ಸ್ಥಿತಿಗಳ ಕುರಿತಂತೆ ಸಭೆಯಲ್ಲಿ ಪರಿಶೀಲನೆ ನಡೆಸಿದ್ದಾರೆ. ಕೋಲ್ ಇಂಡಿಯಾ ಲಿಮಿಟೆಡ್ ಮತ್ತು NLC ಇಂಡಿಯಾ ಲಿಮಿಟೆಡ್ನ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಪ್ರಹ್ಲಾದ್ ಜೋಶಿಯವರು, ವೈವಿಧ್ಯೀಕರಣ ಯೋಜನೆಗಳಿಗೆ ವೇಗ ನೀಡುವಂತೆ ಸೂಚನೆ ನೀಡಿದರು. ಭಾರತದ ಹವಾಮಾನಕ್ಕೆ ಅನುಗುಣವಾಗಿ, ಲಿಗ್ನೈಟ್ ಕಂಪನಿಗಳು