ಬೆಂಗಳೂರು: ಈ ವಿಧಾನಸಭೆ ಚುನಾವಣೆಯಲ್ಲಿ ರಾಜರಾಜೇಶ್ವರಿ ನಗರದ ಟಿಕೆಟ್ ಗಾಗಿ ತೀವ್ರ ತೆರೆಮರೆಯ ಗುದ್ದಾಟ ನಡೆಸಿದ್ದ ಜೆಡಿಎಸ್ ವರಿಷ್ಠ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಕನಸು ಭಗ್ನಗೊಂಡಿದೆ ಎನ್ನಲಾಗಿದೆ.