ಮಡಿಕೇರಿ : ಚುನಾವಣೆ ಬಳಿಕ ರಾಜ್ಯದಲ್ಲಿ ಅತಂತ್ರ ನಿರ್ಮಾಣವಾಗಬಹುದು. ಆಗ ಬಿಜೆಪಿ ಜೊತೆ ಜೆಡಿಎಸ್ ಕೈ ಜೋಡಿಸದೆ ನೈತಿಕತೆಯನ್ನು ಉಳಿಸಿಕೊಳ್ಳಬೇಕು ಎಂದು ಬಹುಭಾಷಾ ನಟ ಪ್ರಕಾಶ್ ರೈ ಮನವಿ ಮಾಡಿದ್ದಾರೆ.