ಮಡಿಕೇರಿ : ಚುನಾವಣೆ ಬಳಿಕ ರಾಜ್ಯದಲ್ಲಿ ಅತಂತ್ರ ನಿರ್ಮಾಣವಾಗಬಹುದು. ಆಗ ಬಿಜೆಪಿ ಜೊತೆ ಜೆಡಿಎಸ್ ಕೈ ಜೋಡಿಸದೆ ನೈತಿಕತೆಯನ್ನು ಉಳಿಸಿಕೊಳ್ಳಬೇಕು ಎಂದು ಬಹುಭಾಷಾ ನಟ ಪ್ರಕಾಶ್ ರೈ ಮನವಿ ಮಾಡಿದ್ದಾರೆ. ಮಡಿಕೇರಿಯಲ್ಲಿ ಆಯೋಜಿಸಲಾಗಿದ್ದ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಮಾತಾನಾಡಿದ ಅವರು, ರಾಜ್ಯದಲ್ಲಿ ಪ್ರಾದೇಶಿಕ ಪಕ್ಷಗಳು ಗಟ್ಟಿಗೊಳ್ಳಬೇಕು. ಎರಡು ರಾಷ್ಟ್ರೀಯ ಪಕ್ಷಗಳ ಮುಂದೆ ಭಿಕ್ಷೆ ಬೇಡುವ ಹೈಕಮಾಂಡ್ ಸಂಸ್ಕೃತಿ ತೊಲಗಬೇಕು. ಜಸ್ಟ್ ಆಸ್ಕಿಂಗ್ ಎನ್ನುವುದು ರಾಜಕೀಯ ವೇದಿಕೆಯಲ್ಲ ರಾಜಕೀಯ ಪಕ್ಷಗಳು ಅಲ್ಪ