ಬೆಂಗಳೂರು: ಇತ್ತೀಚೆಗೆ ಬಿಜೆಪಿ ನಾಯಕರ ಮೇಲೆ ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸುವ ಬಹುಭಾಷಾ ತಾರೆ ಪ್ರಕಾಶ್ ರೈ ತಾವು ಬಂದು ಹೋದ ವೇದಿಕೆಗೆಲ್ಲಾ ಗೋಮೂತ್ರ ಸಿಂಪಡಿಸುವುದಕ್ಕೆ ಕೇಂದ್ರ ಸಚಿವ ಅನಂತ ಕುಮಾರ್ ಹೆಗ್ಡೆ ವಿರುದ್ಧ ಕಿಡಿ ಕಾರಿದ್ದಾರೆ.ಕೇಂದ್ರ ಸಚಿವ ಅನಂತ ಕುಮಾರ್ ಹೆಗ್ಡೆ ವಿರುದ್ಧ ಆಗಾಗ ವಾಗ್ದಾಳಿ ನಡೆಸುವ ಪ್ರಕಾಶ್ ರೈ ಇದೀಗ ಮತ್ತೊಮ್ಮೆ ಛಾಟಿ ಬೀಸಿದ್ದಾರೆ. ಅನಂತ ಕುಮಾರ್ ಹೆಗ್ಡೆಗೆ ಧೈರ್ಯವಿದ್ದರೆ ಎದುರು ನಿಂತು ಮಾತನಾಡಲಿ ಎಂದು ಸವಾಲು