ಬೆಂಗಳೂರು (ಜು.25): ಅನ್ಲಾಕ್ ಬಳಿಕ ಭಕ್ತರ ದರ್ಶನಕ್ಕೆ ಮುಕ್ತವಾಗಿದ್ದ ದೇವಸ್ಥಾನಗಳಲ್ಲಿ ಇನ್ನು ಮುಂದೆ ಪ್ರಸಾದ ಮತ್ತು ವಿವಿಧ ಸೇವಾ ಕಾರ್ಯಗಳಿಗೂ ಅವಕಾಶ ನೀಡಲಾಗಿದೆ. ಭಾನುವಾರದಿಂದಲೇ ಭಕ್ತರು ಪುಣ್ಯ ಕ್ಷೇತ್ರಗಳಲ್ಲಿ ತಮ್ಮಿಷ್ಟದ ಸೇವೆಗಳನ್ನು ಸಲ್ಲಿಸಿ ಪ್ರಸಾದ ಸ್ವೀಕರಿಸಬಹುದು. •ಅನ್ಲಾಕ್ ಬಳಿಕ ಭಕ್ತರ ದರ್ಶನಕ್ಕೆ ಮುಕ್ತವಾಗಿದ್ದ ದೇವಸ್ಥಾನಗಳಲ್ಲಿ ಇನ್ನು ಮುಂದೆ ಪ್ರಸಾದ ಸೇವೆ •ವಿವಿಧ ಸೇವಾ ಕಾರ್ಯಗಳಿಗೂ ಅವಕಾಶ ನೀಡಲಾಗಿದೆ.ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಶನಿವಾರ ಭೇಟಿ ಮಾಡಿದ ಮುಜರಾಯಿ ಸಚಿವ ಕೋಟ ಶ್ರೀನಿವಾಸ