ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮೆಚ್ಚಿಸಲು ಮೈಸೂರು ಸಂಸದ ಪ್ರತಾಪ್ ಸಿಂಹ್ ಇಂತಹ ಡ್ರಾಮಾ ಮಾಡಿದ್ದಾರೆ. ಇದರಿಂದ ಸಾಮಾನ್ಯ ಜನತೆಗೆ ಎಷ್ಟು ತೊಂದರೆಯಾಗಿದೆ ಎನ್ನುವ ಅರಿವಿದೆಯಾ? ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.