ಸಂಸದ ಪ್ರತಾಪ ಸಿಂಹ ಅವರ ಬಂಧನ ಖಂಡಿಸಿ ಬಿಜೆಪಿ ಕರೆ ನೀಡಿದ್ದ ಹುಣಸೂರು ಪಟ್ಟಣ ಬಂದ್ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಅಂಗಡಿ ಮುಂಗಟ್ಟುಗಳು ಬಂದ್ ಮಾಡಲಾಗಿದ್ದು, ಹುಣಸೂರು ಬಂದ್್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.ಮುನ್ನಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತದಿಂದ ಶಾಲಾ-ಕಾಲೇಜುಗಳಿಗೆ ರಜೇ ಘೋಷಿಸಲಾಗಿದೆ. ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.ಮೈಸೂರಿನ ಗಾಂಧಿ ವೃತ್ತದಲ್ಲಿ ಬಿಜೆಪಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಸಂಸದೆ ಶೋಭಾ ಕರಂದ್ಲಾಜೆ ಪ್ರತಿಭಟನೆಯಲ್ಲಿ ಭಾಗವಹಿಸಲು ಮೈಸೂರಿಗೆ ಬಂದಿದ್ದಾರೆ.ಹನುಮ ಜಯಂತಿಯ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ಬಂದಿದ್ದ ಸಂಸದ ಪ್ರತಾಪಸಿಂಹ