ಮೈಸೂರು: ಮುಂಬರುವ ಲೋಕಸಭೆ ಚುನಾವಣೆಗೆ ಪೂರ್ವಭಾವಿಯಾಗಿ ನಡೆದ ಕಾಂಗ್ರೆಸ್ ನ ಜನಾಕ್ರೋಶ ರ್ಯಾಲಿಯಲ್ಲಿ ಪ್ರಧಾನಿ ಮೋದಿ ಸರ್ಕಾರದ ವಿರುದ್ಧ ಹಗರಣಗಳ ಆರೋಪ ಮಾಡಿದ ರಾಹುಲ್ ಗಾಂಧಿಗೆ ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ.ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಾಪ್ ಸಿಂಹ ಹಗರಣಗಳು ಶುರುವಾಗಿದ್ದೇ ರಾಹುಲ್ ಮುತ್ತಜ್ಜನ ಕಾಲದಲ್ಲಿ ಎಂದು ಲೇವಡಿ ಮಾಡಿದ್ದಾರೆ.ಇದೀಗ ಮೋದಿ ಸರ್ಕಾರದ ಬಗ್ಗೆ ಇಲ್ಲ ಸಲ್ಲದ ಆರೋಪ ಮಾಡಲು ರಾಹುಲ್ ಗಾಂಧಿಗೆ ಯಾವುದೇ ನೈತಿಕತೆ ಇಲ್ಲ ಎಂದು ಪ್ರತಾಪ್