ಅಗಲಿದ ಜನನಾಯಕ, ಅಜಾತಶತ್ರು, ಬಿಜೆಪಿ ಪಕ್ಷದ ಮುಖಂಡ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ನಿಧನದ ಹಿನ್ನಲೆಯಲ್ಲಿ ಗುಮ್ಮಟ ನಗರಿಯಲ್ಲಿ ಶೋಕಾಚರಣೆ ಕಾರ್ಯಕ್ರಮಗಳು ನಡೆದಿವೆ.