ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ಇಂದು ನಮನ-ಚಿಂತನಾ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ. ಬಂಗಾರಪ್ಪ ಜಯಂತ್ಯೋತ್ಸವ ಅಂಗವಾಗಿ ಈ ಕಾರ್ಯಕ್ರಮ ಯೋಜಿಸಲಾಗಿದೆ. ಈ ಸಂದರ್ಭದಲ್ಲಿ ಬಂಗಾರ ಪ್ರಶಸ್ತಿ ಪ್ರದಾನ ಕೂಡ ನಡೆಯಲಿದೆ. ಕಾರ್ಯಕ್ರಮವನ್ನು ಪ್ರಕಾಶ್ ಅಂಬೇಡ್ಕರ್ ಉದ್ಘಾಟಿಸಲಿದ್ದಾರೆ. ಬಂಗಾರಪ್ಪ ಜಯಂತ್ಯೋತ್ಸವ ಅಂಗವಾಗಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ನಮನ-ಚಿಂತನಾ ಅಭಿನಂದನಾ ಕಾರ್ಯಕ್ರಮವನ್ನು ಡಾ.ಬಿ.ಆರ್. ಅಂಬೇಡ್ಕರ್ ಅವರ ಮರಿ ಮೊಮ್ಮಗ ಪ್ರಕಾಶ್ ಅಂಬೇಡ್ಕರ್ ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಮೂರು ಮಂದಿ ಸಾಧಕರಿಗೆ ಪ್ರಶಸ್ತಿಯನ್ನು