ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ಇಂದು ನಮನ-ಚಿಂತನಾ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ. ಬಂಗಾರಪ್ಪ ಜಯಂತ್ಯೋತ್ಸವ ಅಂಗವಾಗಿ ಈ ಕಾರ್ಯಕ್ರಮ ಯೋಜಿಸಲಾಗಿದೆ. ಈ ಸಂದರ್ಭದಲ್ಲಿ ‘ಬಂಗಾರ’ ಪ್ರಶಸ್ತಿ ಪ್ರದಾನ ಕೂಡ ನಡೆಯಲಿದೆ. ಕಾರ್ಯಕ್ರಮವನ್ನು ಪ್ರಕಾಶ್ ಅಂಬೇಡ್ಕರ್ ಉದ್ಘಾಟಿಸಲಿದ್ದಾರೆ.