ಪ್ರೆಸ್ ಕ್ಲಬ್ ವತಿಯಿಂದ ಪ್ರಶಸ್ತಿ ಪ್ರಧಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ.ಡಿಕೆ ಶಿವಕುಮಾರ್, ಶ್ಯಾಮನೂರು ಶಿವಶಂಕರಪ್ಪ, ಸಂತೋಷ್ ಲಾಡ್,ಕೆ ಗೋವಿಂದ ರಾಜು ಹಾಗೂ 29 ಮಂದಿಗೆ ಪ್ರಶಸ್ತಿಗೆ ಭಾಜನರಾಗಿದ್ದಾರೆ.ಸಿಎಂ ಸಿದ್ದರಾಮಯ್ಯ ಅವರಿಂದ ಪ್ರಶಸ್ತಿ ವಿತರಣೆ ಮಾಡಲಾಗಿದೆ.