ಬಿಬಿಎಂಪಿಯ ಜೆಡಿಎಸ್ ಸದಸ್ಯರು ಮೇಯರ್ ಸ್ಥಾನ ಪಡೆಯುವಂತೆ ಒತ್ತಾಯಿಸುತ್ತಿದ್ದಾರೆ ಎಂದು ಮಾಜಿ ಸಿಎಂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಸಿಎಂ ಸೂಚನೆ ಮೇರೆಗೆ ಗೃಹಸಚಿವ ರಾಮಲಿಂಗಾರೆಡ್ಡಿ ಮತ್ತು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಅವರೇನು ಚರ್ಚಿಸಿದ್ದಾರೆ ಎನ್ನುವುದು ಗೊತ್ತಿಲ್ಲ. ರಾಮಲಿಂಗಾರೆಡ್ಡಿ ಮತ್ತು ದೇವೇಗೌಡರೊಂದಿಗೆ ಚರ್ಚೆ ನಡೆಸಿದ ನಂತರ ಮೇಯರ್ ಸ್ಥಾನದ ಬಗ್ಗೆ ಸ್ಪಷ್ಟ ನಿರ್ಧಾರ ಹೊರಬೀಳಲಿದೆ ಎಂದು ತಿಳಿಸಿದ್ದಾರೆ. ರಾಮಲಿಂಗಾರೆಡ್ಡಿ ಮತ್ತು ದೇವೇಗೌಡರೊಂದಿಗೆ