ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪದಗ್ರಹಣ ಕಾರ್ಯಕ್ರಮ ವಿಚಾರಕ್ಕೆ ಸಂಬಂಧಿಸಿದಂತೆ ಕಾರ್ಯಕ್ರಮ ನಡೆಸಲು ರಾಜ್ಯ ಸರ್ಕಾರ ಅನುಮತಿ ನೀಡಿಲ್ಲ ಎಂಬುದಾಗಿ ತಿಳಿದುಬಂದಿದೆ. ಆದ್ರೆ ನಿಗದಿಯಂತೆ ಜೂನ್ 14ರಂದು ಕಾರ್ಯಕ್ರಮ ನಡೆಸಲು ಕಾಂಗ್ರೆಸ್ ಕಾರ್ಯಕರ್ತರು ಒತ್ತಡ ಹೇರಿದ ಹಿನ್ನಲೆಯಲ್ಲಿ ಸರ್ಕಾರದ ಅನುಮತಿ ಅಗತ್ಯವಿಲ್ಲ ಎಂದು ಕೈ ನಾಯಕರು ತೀರ್ಮಾನಿದ್ದಾರೆ. ಆದಕಾರಣ ಕಾರ್ಯಕ್ರಮ ವೆಬಿನಾರ್ ರೀತಿ ಇರಲಿದೆ. ಕಾರ್ಯಕರ್ತರು ಯಾರು ಒಂದು ಸ್ಥಳದಲ್ಲಿ ಸೇರುವುದಿಲ್ಲ. ಕೇವಲ ಕೆಲ ಕೈ ನಾಯಕರು