ಬೆಂಗಳೂರು : ಕಾಂಗ್ರೆಸ್ ಜೆಡಿಎಸ್ ನ ಮೈತ್ರಿ ಸರ್ಕಾರ ಉರುಳಿದ ಬೆನ್ನಲೇ ಇದೀಗ ಸರ್ಕಾರ ರಚಿಸುತ್ತಿರುವ ಬಿಜೆಪಿಗೆ ಬಾಹ್ಯ ಬೆಂಬಲ ನೀಡಲು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರಿಗೆ ಕೆಲವು ಶಾಸಕರು ಒತ್ತಡ ಹೇರುತ್ತಿದ್ದಾರೆ ಎಂಬುದಾಗಿ ಶಾಸಕ ಜಿಟಿ ದೇವೇಗೌಡ ಅವರು ಹೇಳಿದ್ದಾರೆ. ತಾಜ್ ವೆಸ್ಟ್ ಆಂಡ್ ಹೋಟೆಲಿನಲ್ಲಿ ಶುಕ್ರವಾರ ಸಂಜೆ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಜೆಡಿಎಸ್ ಶಾಸಕರ ಸಭೆ ನಡೆದ ಬಳಿಕ ಮಾತನಾಡಿದ ಶಾಸಕ ಜಿಟಿ ದೇವೇಗೌಡ