ಕರ್ನಾಟಕ ವಿಧಾನಸಭೆ ಚುನಾವಣೆ ಸಮಯದಲ್ಲಿ ಮೂರು ಪಕ್ಷದ ಅಭ್ಯರ್ಥಿಗಳ ಪ್ರಚಾರ ಅಬ್ಬರದಿಂದ ಸಾಗುತ್ತಿದೆ.... ಅದೇ ರೀತಿ ಯಶವಂತಪುರ ಬಿಜೆಪಿ ಅಭ್ಯರ್ಥಿಯಾದ ಸಹಕಾರ ಸಚಿವರಾದ ಎಸ್ ಟಿ ಶೋಮಶೇಖರ್ ಅವರೂ ಸಹ ಈಗಾಗಲೇ ಪ್ರಚಾರವನ್ನು ಶುರು ಮಾಡಿದ್ದು ಈ ಕುರಿತಂತೆ ಇಂದು ಕೆಂಗೇರಿಯ ಬಿಜೆಪಿ ಕಚೇರಿಯಲ್ಲೂ ಸುದ್ದಿಗೋಷ್ಠಿಯನ್ನು ನಡೆಸಿದ್ದಾರೆ.ಯಶವಂತಪುರದ 490 ಬೂತ್ ಗಳಗೆ ನಾನು ಈಗಾಗಲೇ ಓಡಾಡಿದ್ದೇನೆ...ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಾಧನೆ ಬಗ್ಗೆ ಬೂಕ್ಲೆಟ್ ಹಂಚಲಾಗಿದೆ...ಸಹಕಾರ ಸಚಿವನಾಗಿ ನಾನು ನನ್ನ