ಬಿಜೆಪಿಯವರು ಯಾವುದೋ ಭ್ರಷ್ಟಾಚಾರದಲ್ಲಿ ಸಿಕ್ಕಿಹಾಕಿಕೊಂಡಾಗ ಕುಕ್ಕರ್ ಬ್ಲಾಸ್ಟ್, ಉಗ್ರರು ಇಂಥವೆಲ್ಲ ಬೆಳಕಿಗೆ ಬರುತ್ತವೆ ಎಂದು ಮಾಜಿ ಸಚಿವ ಪ್ರಿಯಾಂಕ ಖರ್ಗೆ ಹೇಳಿದ್ದಾರೆ.