ಮೈಸೂರು: ಪ್ರೊ.ಭಗವಾನ್ ಮತ್ತು ಪ್ರೊ, ಮಹೇಶ್ಚಂದ್ರಗುರು ಸಮಾಜಕ್ಕೆ ಕಳಂಕವಾಗಿದ್ದಾರೆ ಎಂದು ಮೈಸೂರು-ಕೊಡಗು ಬಿಜೆಪಿ ಸಂಸದ ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ.