ರಸ್ತೆ ಸುರಕ್ಷತಾ ಸಪ್ತಾಹ ರ್ಯಾಲಿ ಕಾರ್ಯಕ್ರಮದ ಮೂಲಕ ಸಾರ್ವಜನಿಕರಲ್ಲಿ ಮತ್ತು ಮಕ್ಕಳಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ಒಂದು ಕಾರ್ಯಕ್ರಮ ಕಬ್ಬನ್ ಪಾರ್ಕ್ನಲ್ಲಿ ಆಯೋಜನೆ ಮಾಡಲಾಗಿತ್ತು.ಕಾರ್ಯಕ್ರಮದಲ್ಲಿ ಸಾವಿರಾರು ಮಕ್ಕಳು ಭಾಗಿಯಾಗಿದ್ರು. ಈ ವೇಳೆ ಕಾರ್ಯಕ್ರಮದಲ್ಲಿ ಮಾತನಾಡಿದ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಹೆಲ್ಮೆಟ್ ಹಾಕಿಕೊಳ್ಳೋದು ನಮ್ಮ ಸುರಕ್ಷತೆಗಾಗಿ ಆಗ ನಾವೆಲ್ಲರು ಸುರಕ್ಷಿತರಾಗಿರ್ತೇವೆ.ಮಕ್ಕಳನ್ನು ಶಾಲೆಗೆ ಬಿಡುವಾಗ ಅಪಘಾತವಾಗುತ್ತಿದೆ.ಇಂತಹ ಪ್ರಕರಣ ತಿಂಗಳಿಗೆ ಒಂದೆರಡು ನೋಡ್ತಿರ್ತೇವೆ.ಹತ್ತಿರ ಇದೆ ಅಂತ ಒನ್