ನೂತನವಾಗಿ ಆಯ್ಕೆಗೊಂಡ ಶಾಸಕರಿಗೆ ಮೂರು ದಿನಗಳ ಕಾಲ ತರಬೇತಿ ಶಿಬಿರವನ್ನು ಸ್ಪೀಕರ್ ಯು.ಟಿ ಖಾದರ್ ಹಮ್ಮಿಕೊಂಡಿದ್ದಾರೆ.ಇದಕ್ಕೆ ಧಾರ್ಮಿಕ ಹಾಗೂ ಆಧ್ಯಾತ್ಮಕ ಗುರುಗಳನ್ನು ಸ್ಫೂರ್ತಿದಾಯಕ ಪಾಠಕ್ಕೆ ಆಹ್ವಾನ ನೀಡಿರುವುದು ಚರ್ಚೆಗೆ ಗ್ರಾಸವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹಲವು ಪ್ರಗತಿಪರ ಚಿಂತಕರು ವಿರೋಧ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೆ ಸಿಎಂ ಸಿದ್ದರಾಮಯ್ಯ ಅವರಲ್ಲೂ ಈ ವಿಚಾರವನ್ನು ಪ್ರಸ್ತಾಪ ಮಾಡಿದ ಕೆಲವು ಸಾಹಿತಿಗಳು ಆಕ್ಷೇಪವನ್ನೂ ವ್ಯಕ್ತಪಡಿಸಿದ್ದಾರೆ .ಜೂನ್ 26 ರಿಂದ 28 ರವರೆಗೆ ನಗರದ ನೆಲಮಂಗಲದಲ್ಲಿರುವ ಕ್ಷೇಮವನ