ಲಂಚದ ಆರೋಪ ಮಾಡುವಾಗ ಲಂಚ ನೀಡಿದ್ಕಕೆ ಮತ್ತು ಸರ್ಕಾರಿ ಅಧಿಕಾರಿ ಲಂಚ ಪಡೆದಿದ್ದಕ್ಕೆ ಸಾಕ್ಷಿ ಇರಬೇಕಾದ್ದು ಅತ್ಯಗತ್ಯ ಎಂದು ಹೈಕೋರ್ಟ್ ಹೇಳಿದೆ. ಗದಗದ ನಿವೃತ್ತ ಸಬ್ ರಿಜಿಸ್ಟ್ರಾರ್ ಶ್ರೀಕಾಂತ್ ವಿರುದ್ದ ಎಸಿಬಿ ದಾಖಲಿಸಿದ್ದ ಆರೋಪವನ್ನು ಇದೇ ಆಧಾರದ ಮೇಲೆ ಹೈಕೋರ್ಟ್ ರದ್ದುಪಡಿಸಿದೆ. ಶ್ರೀಕಾಂತ್ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ, ಎಸಿಬಿ ಯಂತಹ ಭ್ರಷ್ಟಾಚರ ವಿರೋಧಿ ಸಂಸ್ಥೆಗಳು ಆರೋಪಿಗಳ ಮೇಲೆ ದಾಳಿ ನಡೆಸುವ