ರಾಮನಗರ : ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರ ಬಂಧನವನ್ನು ಖಂಡಿಸಿ ಪ್ರತಿಭಟನೆ ನಡೆಸಿದವರಲ್ಲಿ 15 ಮಂದಿ ವಿರುದ್ಧ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ವಿಚಾರಣೆಗೆ ಸರಿಯಾಗಿ ಸಹಕರಿಸಿದ ಹಿನ್ನಲೆಯಲ್ಲಿ ಇಡಿ ಅಧಿಕಾರಿಗಳು ಡಿಕೆ ಶಿವಕುಮಾರ್ ಅವರನ್ನು ಬಂಧಿಸಿದ್ದಾರೆ. ಈ ಹಿನ್ನಲೆಯಲ್ಲಿ ಕನಕಪುರದಲ್ಲಿ ಡಿಕೆಶಿ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ. ಆ ವೇಳೆ ಸಾರ್ವಜನಿಕ ಆಸ್ತಿ-ಪಾಸ್ತಿ ಹಾನಿ ಮಾಡಿದ ಹಿನ್ನಲೆಯಲ್ಲಿ ಪ್ರತಿಭಟನಾಕಾರರ ವಿರುದ್ಧ ಕನಕಪುರ ಟೌನ್ ಪೊಲೀಸ್ ಠಾಣೆಯಲ್ಲಿ