ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೂತನ ಸಚಿವ ಸಂಪುಟದಲ್ಲಿ, ಕಲ್ಯಾಣ ಕರ್ನಾಟಕ ಭಾಗದ ಶಾಸಕರನ್ನು ಕಡೆಗಣಿಸಿದ್ದಕ್ಕೆ ರಾಯಚೂರು ಜಿಲ್ಲಾ ಕನ್ನಡಪರ ಸಂಘಟನೆಗಳು ಸಚಿವ ಸಂಪುಟಕ್ಕೆ ಧಿಕ್ಕಾರ ಕೂಗಿ ಪ್ರತಿಭಟನೆ ನಡಸಿದರು.