ಜಮ್ಮು-ಕಾಶ್ಮೀರದಲ್ಲಿ ಭಾರತ ಯೋಧರ ಕಾನ್ವಾಯ್ ಮೇಲೆ ನಡೆದ ಉಗ್ರರ ದಾಳಿಯನ್ನು ಖಂಡಿಸಿ ಪ್ರತಿಭಟನೆಗಳು ರಾಜ್ಯಾದ್ಯಂತ ನಡೆದಿವೆ.