ಜೀತದಾಳುಗಳಿಗೆ ಬಿಡುಗಡೆ ಪತ್ರ ನೀಡಲು ತಾಲ್ಲೂಕು ಅಧಿಕಾರಿಗಳು ವಿಳಂಬ ನೀತಿ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಜೀತ ವಿಮುಕ್ತಿ ಕರ್ನಾಟಕ ಜೀವಿಕ ಬಂಧನ ಮುಕ್ತ ಜೀವನ ಸಂಘಟನೆಯ ಕಾರ್ಯಕರ್ತರು ಪ್ರತಿಭಟಿಸಿದರು.