ನಟ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಯುತ್ತಿದೆ. ಪ್ರತಿಭಟನೆನಿರತ ವಿಷ್ಣು ಅಭಿಮಾನಿಯೊಬ್ಬ ಅಸ್ವಸ್ಥಗೊಂಡಿದ್ದಾನೆ.