ಹೊಸ ವರ್ಷದ ಆರಂಭದ ದಿನದಿಂದ ಕೇಂದ್ರ ಸರ್ಕಾರವು ಏಕಾಏಕಿ ವಿವಿಧ ಛಾನಲ್ಗಳ ಸೇವಾ ದರವನ್ನು ಹೆಚ್ಚಿಸಿರುವುದನ್ನು ಖಂಡಿಸಿ ಕೇಬಲ್ ಟಿವಿ ಆಪರೇಟ್ ರಗಳು ಪ್ರತಿಭಟನೆ ನಡೆಸಿದ್ದಾರೆ. ಮೈಸೂರು ಜಿಲ್ಲಾ ಕೇಬಲ್ ಟಿ.ವಿ ಆಪರೇಟರ್ಸ್ ವೆಲ್ಫೇರ್ ಅಸೋಸಿಯೇಷನ್ನ ಕಾರ್ಯಕರ್ತರು ಜಿಲ್ಲಾಧಿಕಾರಿ ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಭಟನಾಕಾರರು, ಕೇಂದ್ರ ಸರ್ಕಾರದ ನಿರ್ಣಯದಿಂದಾಗಿ ಗ್ರಾಹಕರಿಗೆ ತೊಂದರೆ ಆಗುತ್ತದೆ. ಈಗ ಕೇಂದ್ರ ಸರ್ಕಾರ ಛಾನಲ್ ದರ ಏರಿಸುವುದರ ಮೂಲಕ ಅವರ ಆಸೆಗೆ