ನಗರದ ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಕರವೇ ನಾರಾಯಣಗೌಡ ಬಣದಿಂದ ಪ್ರತಿಭಟನೆ ಮಾಡಲಾಗಿದೆ.ನಂದಿನಿ ಉಳಿಸಿ, ಕರ್ನಾಟಕ ರೈತರನ್ನ ಬೆಳೆಸಿ ಅಂತಾ ಪ್ರತಿಭಟನೆ ಮಾಡುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ.