ಬೆಂಗಳೂರು: ಪತ್ರಕರ್ತೆ, ವಿಚಾರವಾದಿ ಗೌರಿ ಲಂಕೇಶ್ ಹತ್ಯೆ ಖಂಡಿಸಿ ಇಂದು ಸೆಂಟ್ರಲ್ ಕಾಲೇಜು ಆವರಣದಲ್ಲಿ ವಿವಿಧ ಸಂಘಟನೆಗಳು ಪ್ರತಿರೋಧ ಸಮಾವೇಶ ಆಯೋಜಿಸಿದೆ.